- Advertisement -
- Advertisement -
ಪುತ್ತೂರು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೃಷ್ಣನಗರ ಗೇರು ಸಂಸ್ಕರಣಾ ಘಟಕದಲ್ಲಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಗೇರು ಸಂಸ್ಕರಣಾ ಘಟಕದ ಸಿಬ್ಬಂದಿಗಳು, ಪಕ್ಷದ ಹಿರಿಯ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -