- Advertisement -
- Advertisement -
ವಿಟ್ಲ ಮಹಾಶಕ್ತಿ ಕೇಂದ್ರದ ಸಭೆಯನ್ನು ಪುತ್ತೂರು ಗ್ರಾಮಾಂತರ ಮಂಡಲದ ಸಾಜ ರಾಧಾಕೃಷ್ಣ ಆಳ್ವ ಅಧ್ಯಕ್ಷತೆಯಲ್ಲಿ ವಿಟ್ಲ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಈ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಭಾರಿ ರಾಜೇಶ್ ಕಾವೇರಿ, ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ , ಪ್ರಧಾನ ಕಾರ್ಯದರ್ಶಿ ಕರುಣಾಕರ ನಾಯ್ತೋಟು, ಶಕ್ತಿ ಕೇಂದ್ರದ ಪ್ರಮುಖರು, ಪಟ್ಟಣ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದರು.
- Advertisement -