Wednesday, May 8, 2024
spot_imgspot_img
spot_imgspot_img

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರು

- Advertisement -G L Acharya panikkar
- Advertisement -

ಪುತ್ತೂರು: ಪ್ರವಾಸಕ್ಕೆ ಹೊರಟ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೊಟ್ಟಿಗಟಹಾರ-ಬಣಕಲ್‌ ಹೆದ್ದಾರಿಯ ಹೆಬ್ಬರಿಗೆ ಬಳಿ ನಡೆದಿದೆ.

ಪುತ್ತೂರಿನ ನಿವಾಸಿಗಳು ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಆಗಮಿಸಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಎರಡು ಪಲ್ಟಿಯಾಗಿದೆ. ಕಾರಿನಲಿದ್ದ ಆರು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Related news

error: Content is protected !!