Saturday, May 18, 2024
spot_imgspot_img
spot_imgspot_img

ಪುತ್ತೂರು: (ಜ. 16) ಕೇಶವಸ್ಮೃತಿ ಸಂವರ್ಧನ ಸಮಿತಿ (ರಿ) “ಪಂಚವಟಿ” ಸಂಘ ಕಾರ್ಯಾಲಯ ಪಂಚವಟಿಯ ಲೋಕಾರ್ಪಣಾ ಕಾರ್ಯಕ್ರಮ

- Advertisement -G L Acharya panikkar
- Advertisement -

ಪುತ್ತೂರು: ಕೇಶವಸ್ಮೃತಿ ಸಂವರ್ಧನ ಸಮಿತಿ (ರಿ) “ಪಂಚವಟಿ” ಸಂಘ ಕಾರ್ಯಾಲಯ ಪಂಚವಟಿಯ ಲೋಕಾರ್ಪಣಾ ಕಾರ್ಯಕ್ರಮವು ಜ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ. ಬೌದ್ಧಿಕ್ ಶ್ರೀ ಮುಕುಂದ ಸಹ ಸರಕಾರ್ಯವಾಹರು, ರಾಷ್ಟ್ರೀಯ ಸ್ವಯಂಸೇವಕ ಸಂಘ, ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!