- Advertisement -
- Advertisement -
ಪುತ್ತೂರು: ಕೇಶವಸ್ಮೃತಿ ಸಂವರ್ಧನ ಸಮಿತಿ (ರಿ) “ಪಂಚವಟಿ” ಸಂಘ ಕಾರ್ಯಾಲಯ ಪಂಚವಟಿಯ ಲೋಕಾರ್ಪಣಾ ಕಾರ್ಯಕ್ರಮವು ಜ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ. ಬೌದ್ಧಿಕ್ ಶ್ರೀ ಮುಕುಂದ ಸಹ ಸರಕಾರ್ಯವಾಹರು, ರಾಷ್ಟ್ರೀಯ ಸ್ವಯಂಸೇವಕ ಸಂಘ, ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- Advertisement -