- Advertisement -
- Advertisement -
ಪುತ್ತೂರು: ಬೆಳ್ಳಿಪ್ಪಾಡಿ ಉರಮಾಲ್ ಮನೆ ದೈವಗಳ ನೇಮೋತ್ಸವವು ಡಿ.17 ರಂದು ಉರಮಾಲ್ ಮನೆಯಲ್ಲಿ ನಡೆಯಲಿದೆ.
ಬೆಳಿಗ್ಗೆ 8 ರಿಂದ ವೇದಮೂರ್ತಿ ಶ್ರೀ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ಮಹಾಗಣಪತಿ ಹೋಮ, ಸತ್ಯನಾರಾಯಣ ಪೂಜೆ, ದೈವಗಳಿಗೆ ಸಾನಿಧ್ಯ ಕಲಶ ಮತ್ತು ತಂಬಿಲ ಸೇವೆ ನಡೆಯಲಿದೆ. ಸಂಜೆ ಗಂಟೆ 7 ರಿಂದ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಬೆಳ್ಳಿಪ್ಪಾಡಿ ಉರಮಾಲ್ ಮನೆಯವರು ಮತ್ತು ಬೆಳ್ಳಿಪ್ಪಾಡಿ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -