- Advertisement -
- Advertisement -
ಪುತ್ತೂರು: ಕೊಡಿಂಬಾಡಿಯ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟುವಿನಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಮತ್ತು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷೀಶ ತಂತ್ರಿಗಳ ನೇತೃತ್ವದಲ್ಲಿಅಷ್ಠಬಂಧ ಬ್ರಹ್ಮಕಲಶೋತ್ಸವವು ಡಿ.21ರಿಂದ ಡಿ. 27ರವರೆಗೆ ನಡೆಯಲಿದೆ.
ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಲಿರುವುದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- Advertisement -