Sunday, April 28, 2024
spot_imgspot_img
spot_imgspot_img

ಪುತ್ತೂರು: ನಗರಸಭಾ ಸದಸ್ಯ ಶಿವರಾಮ್‌ ಸಪಲ್ಯ ನೇಣಿಗೆ ಶರಣು..!!

- Advertisement -G L Acharya panikkar
- Advertisement -

ಪುತ್ತೂರು: ನಗರಸಭಾ ಸದಸ್ಯರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮೃತರನ್ನು ಪುತ್ತೂರು ನಗರಸಭಾ ಸದಸ್ಯ ಶಿವರಾಮ್‌ ಸಪಲ್ಯ ಎಂದು ಗುರುತಿಸಲಾಗಿದೆ.

ಶಿವರಾಮ್‌ ಸಪಲ್ಯರವರು ಊರಮಾಲು ನಿವಾಸಿಯಾಗಿದ್ದು , ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದದ್ದಾರೆನ್ನಲಾಗಿದೆ. ಪತಿಯು ಫೋನ್ ಕರೆ ಸ್ವೀಕರಿಸುತ್ತಿಲ್ಲವೆಂದು ಪತ್ನಿಯು ಹತ್ತಿರದ ಮನೆಯವರ ಹತ್ತಿರ ಮನೆ ಬಳಿ ತೆರಳುವಂತೆ ತಿಳಿಸಿದ್ದು , ಈ ವೇಳೆ ಅವರು ಮನೆ ಬಳಿ ತೆರಳಿ ನೋಡಿದಾಗ ಶಿವರಾಮ್‌ ನೇಣು ಬಿಗಿದುಕೊಂಡಿದ್ದರು ಎಂದು ವರದಿಯಾಗಿದೆ.

ಮೃತರು ಪತ್ನಿ ಮತ್ತು ಮಕ್ಕ ಳನ್ನು ಅಗಲಿದ್ದಾರೆ.ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!