Monday, May 6, 2024
spot_imgspot_img
spot_imgspot_img

ಪುತ್ತೂರು ನಗರ ಕಾಂಗ್ರೇಸ್‌ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ ನೇಮಕ

- Advertisement -G L Acharya panikkar
- Advertisement -

ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ನಗರ ಕಾಂಗ್ರೇಸ್‌ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ [ಸಿಝ್ಲರ್] ನೇಮಕಗೊಂಡಿದ್ದಾರೆ.

ಪುತ್ತೂರು ಬ್ಲಾಕ್ ಕಾಂಗ್ರೇಸ್‌ ಸಮಿತಿ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಯವರು ಕಾಂಗ್ರೇಸ್‌ ಪಕ್ಷದ ಅಭ್ಯರ್ಥಿ ಅಶೋಕ್ ರೈ ಯವರ ಶಿಫಾರಸ್ಸಿನ ಮೇರೆಗೆ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕರವರನ್ನು ಆಯ್ಕೆ ಮಾಡಿದ್ದಾರೆ.

- Advertisement -

Related news

error: Content is protected !!