Monday, June 30, 2025
spot_imgspot_img
spot_imgspot_img

ಪುತ್ತೂರು: ನವವಿವಾಹಿತ ಹೃದಯಾಘಾತದಿಂದ ಮೃತ್ಯು..!

- Advertisement -
- Advertisement -
vtv vitla

ಪುತ್ತೂರು: ನರಿಮೊಗರು ಗ್ರಾಮದ ನವವಿವಾಹಿತನೋರ್ವ ಹೃದಯಾಘಾತಕ್ಕೋಳಗಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನರಿಮೊಗರು ಗ್ರಾಮದ ಧರ್ಮನಗರದ ನಿವಾಸಿ ಸುರೇಶ್‌ (30) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ ಗ್ಲೋಬಲ್ ಲಿಫ್ಟ್ ಸರ್ವಿಸ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.

ಇನ್ನು ಸುರೇಶ್‌ ಅವರು ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗಿದ್ದ ಸುರೇಶ್ ಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಹತ್ತೀರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

- Advertisement -

Related news

error: Content is protected !!