Monday, May 6, 2024
spot_imgspot_img
spot_imgspot_img

ಪುತ್ತೂರು: ನಾಳೆ(ಎ.19) ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆ

- Advertisement -G L Acharya panikkar
- Advertisement -

ಪುತ್ತೂರು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರು ಎ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಅಶೋಕ್ ಕುಮಾರ್ ರೈ ಅವರು ಇತ್ತೀಚೆಗೆ ಬಿಜೆಪಿ ತೊರೆದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಥಾನವನ್ನು ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 25 ಸಾವಿರ ಜನ ಸೇರುವ ನಿರೀಕ್ಷೆ ಇದೆ.

ಈ ಮೊದಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಿಂದ ಮೆರವಣಿಗೆಗೆ ಚಾಲನೆ ನೀಡಲಾಗುವುದೆಂದು ನಿಗದಿಯಾಗಿತ್ತು. ಆದರೆ ಪುತ್ತೂರು ಜಾತ್ರೆಯ ಹಿನ್ನಲೆ ದೇವರ ಗದ್ದೆಯಲ್ಲಿ ಜಾತ್ರೋತ್ಸವಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿರುವಿದರಿಂದ ಪುತ್ತೂರು ದರ್ಬೆ ಸರ್ಕಲ್‌ನಿಂದ ಮೆರವಣಿಗೆಯೊಂದಿಗೆ ಸಾಗಿ ನಾಮಪತ್ರ ಸಲ್ಲಿಸುವುದಾಗಿ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿ ತಿಳಿಸಿದ್ದಾರೆ.

- Advertisement -

Related news

error: Content is protected !!