Friday, May 3, 2024
spot_imgspot_img
spot_imgspot_img

ಪುತ್ತೂರು: ಪತಿಯ ಉತ್ತರಕ್ರಿಯಾ ದಿನವೇ ನೇಣಿಗೆ ಶರಣಾದ ಪತ್ನಿ

- Advertisement -G L Acharya panikkar
- Advertisement -

ಪುತ್ತೂರು : ಪತಿಯ ಉತ್ತರಕ್ರಿಯಾ ದಿನ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಕೊಂದಲಕಣಾದಲ್ಲಿ ನಡೆದಿದೆ.

ಇತ್ತೀಚೆಗೆ ನಿಧನರಾದ ಕೊಂದಲಕಣಾ ನಿವಾಸಿ ಕೃಷ್ಣ ನಾಯ್ಕ ಅವರ ಉತ್ತರಕ್ರಿಯಾದಿ ಕಾರ್ಯದ ಅಂಗವಾಗಿ ಉಪ್ಪಿನಂಗಡಿಯಲ್ಲಿ ಪಿಂಡ ಬಿಡುವ ಸಂದರ್ಭ ಮನೆಯಲ್ಲಿದ್ದ ಕೃಷ್ಣ ನಾಯ್ಕ ಅವರ ಪತ್ನಿ ವಸಂತಿ (42ವ) ರವರು ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

vtv vitla
- Advertisement -

Related news

error: Content is protected !!