Friday, April 26, 2024
spot_imgspot_img
spot_imgspot_img

ಪುತ್ತೂರು: ಪ್ರವೀಣ್‌ ಹತ್ಯೆ ಪ್ರಕರಣದ ಮೂರನೇ ಆರೋಪಿ ವಶಕ್ಕೆ

- Advertisement -G L Acharya panikkar
- Advertisement -

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಚಿಕನ್ ಸೆಂಟರ್ ಹೊಂದಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಕಾಣಿಯೂರಿನಲ್ಲಿ ವಶ ಪಡಿಸಿಕೊಂಡ ಬಗ್ಗೆ ಮಾಹಿತಿಯಿದೆ.

ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬೆಳ್ಳಾರೆಯ ಶಫೀಕ್‌ (27) ಮತ್ತು ಸವಣೂರಿನ ಝಾಕೀರ್‌ (29) ಬಂಧಿತರು. ಈ ಪೈಕಿ ಓರ್ವನನ್ನು ಕೇರಳದಲ್ಲಿ ವಶಕ್ಕೆ ಪಡೆಯಲಾಗಿದ್ದು, ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -

Related news

error: Content is protected !!