Monday, April 29, 2024
spot_imgspot_img
spot_imgspot_img

ಪುತ್ತೂರು: ಪ್ರೇಮ್ ರಾಜ್ ಆರ್ಲಪದವು ರವರಿಗೆ ಚಂದನ ವರ್ಣ ಕಲಾ ರತ್ನ ರಾಜ್ಯ ಪ್ರಶಸ್ತಿ

- Advertisement -G L Acharya panikkar
- Advertisement -

ಪುತ್ತೂರು: ನಾಟಕ-ನೃತ್ಯ-ಸಿನೆಮಾ ವರ್ಣಾಲಂಕಾರ ಕಲಾವಿದ ಪ್ರೇಮ್ ರಾಜ್ ಆರ್ಲಪದವು ರವರಿಗೆ ಚಂದನ ವರ್ಣ ಕಲಾ ರತ್ನ ರಾಜ್ಯ ಪ್ರಶಸ್ತಿ ಲಭಿಸಿದೆ.

ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಚಂದನ ಸಾಹಿತ್ಯ ವೇದಿಕೆ ಸುಳ್ಯ ಆಯೋಜಿಸದ ಚಂದನ‌ ಕವಿಕಾವ್ಯ ಸಮ್ಮೇಳನ – 2022 ಸಮಾರಂಭದಲ್ಲಿ ಪ್ರೇಮ್ ರಾಜ್ ಆರ್ಲಪದವು ರವರಿಗೆ ಹಲವಾರು ವರ್ಷಗಳ ಪ್ರಸಾದನ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಪರಿಗಣಿಸಿ ದಿನಾಂಕ 20-2-2020 ರಂದು 2022 ನೇ ಸಾಲಿನ ಚಂದನ ವರ್ಣ ಕಲಾರತ್ನ ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಯಿತು.

ಸಾಂಸ್ಕೃತಿಕ ಕ್ಷೇತ್ರದಲ್ಲಿನ‌ ಸೇವೆಗಾಗಿ ” ಕಲಾಸಿರಿ ರತ್ನ – ಕಲಾ ಚೇತನ ರತ್ನ” ಅವಳಿ ರಾಜ್ಯ ಪ್ರಶಸ್ತಿ ಪಡೆದ ಬಾಲ ಪ್ರತಿಭೆಯರು

- Advertisement -

Related news

error: Content is protected !!