- Advertisement -
- Advertisement -
ಪುತ್ತೂರು: ಬಜರಂಗದಳ ಬೊಳುವಾರು ಘಟಕದ ಸಂಚಾಲಕರಾಗಿದ್ದ ನವೀನ್ (32)ರವರು ಅನಾರೋಗ್ಯದಿಂದಾಗಿ ನಿಧನರಾದರು.
ಮೂಲತಃ ಕಲ್ಲೇರಿಯವರಾಗಿರುವ ನವೀನ್ ಉದ್ಯೋಗದಲ್ಲಿದ್ದು, ಪುತ್ತೂರಿನಲ್ಲಿ ವಾಸ್ತವ್ಯ ಹೊಂದಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.
ಮೃತರು ಪತ್ನಿಯನ್ನು ಅಗಲಿದ್ದಾರೆ.
- Advertisement -