Tuesday, May 14, 2024
spot_imgspot_img
spot_imgspot_img

ಪುತ್ತೂರು: ಬಾವಿಗೆ ಬಿದ್ದು ಯುವಕ ಮೃತ್ಯು

- Advertisement -G L Acharya panikkar
- Advertisement -
vtv vitla

ಪುತ್ತೂರು: ಯುವಕನೋರ್ವ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸರ್ವೆ ಗ್ರಾಮದ ಬೊಟ್ಯಾಡಿ ಎಂಬಲ್ಲಿ ನಡೆದಿದೆ.

ಸರ್ವೆ ಗ್ರಾಮದ ಕಡ್ಯ ನಿವಾಸಿ ಬಾಬಣ್ಣ ಗೌಡರ ಪುತ್ರ ಕುಶಾಲಪ್ಪ ಗೌಡ (39.ವ) ಮೃತ ಯುವಕ.

ಕುಶಾಲಪ್ಪ ಗೌಡ ಅವರು ಬೊಟ್ಯಾ ಅನಂತು ಭಂಡಾರಿ ಅವರ ಮನೆಗೆ ತೆಂಗಿನ ಕಾಯಿ ಸುಲಿಯುವ ಕೆಲಸಕ್ಕೆ ತೆರಳಿದ್ದು ,ಅಲ್ಲಿ ತೋಟದಲ್ಲಿರುವ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದಾರೆ. ಮೃತರು ತಂದೆ ಹಾಗೂ ಸಹೋದರರನ್ನು ಅಗಲಿದ್ದಾರೆ.

- Advertisement -

Related news

error: Content is protected !!