- Advertisement -
- Advertisement -
ಪುತ್ತೂರು: ನಗರಸ ಸಭಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬೀದಿ ಬದಿಯಲ್ಲಿ ನಿರ್ಮಿಸಿದ ಅಂಗಡಿಗಳ ತೆರವು ಕಾರ್ಯಾಚರಣೆ ಜು.23ರಂದು ಬೆಳ್ಳಂಬೆಳಗ್ಗೆ ನಡೆಯಿತು.
ನಗರಸಭೆ ಆಯುಕ್ತ ಮಧು ಎಸ್ ಮನೋಹರ ಅವರ ನೇತೃತ್ವದಲ್ಲಿ ಪೊಲೀಸರ ಸಹಕಾರದೊಂದಿಗೆ ಈ ಕಾರ್ಯಾಚರಣೆ ನಡೆಯಿತು.
- Advertisement -