Friday, April 26, 2024
spot_imgspot_img
spot_imgspot_img

ಪುತ್ತೂರು: ಬೆಳ್ಳಂಬೆಳಗ್ಗೆ ನಗರಸಭೆಯಿಂದ ಕಾರ್ಯಾಚರಣೆ; ಅಕ್ರಮವಾಗಿ ಬೀದಿ ಬದಿ ನಿರ್ಮಿಸಿದ ಅಂಗಡಿಗಳ ತೆರವು

- Advertisement -G L Acharya panikkar
- Advertisement -

ಪುತ್ತೂರು: ನಗರಸ ಸಭಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬೀದಿ ಬದಿಯಲ್ಲಿ ನಿರ್ಮಿಸಿದ ಅಂಗಡಿಗಳ ತೆರವು ಕಾರ್ಯಾಚರಣೆ ಜು.23ರಂದು ಬೆಳ್ಳಂಬೆಳಗ್ಗೆ ನಡೆಯಿತು.

ನಗರಸಭೆ ಆಯುಕ್ತ ಮಧು ಎಸ್ ಮನೋಹರ ಅವರ ನೇತೃತ್ವದಲ್ಲಿ ಪೊಲೀಸರ ಸಹಕಾರದೊಂದಿಗೆ ಈ ಕಾರ್ಯಾಚರಣೆ ನಡೆಯಿತು.

- Advertisement -

Related news

error: Content is protected !!