Friday, May 10, 2024
spot_imgspot_img
spot_imgspot_img

ಪುತ್ತೂರು: ಬೈಕ್‌ ಮತ್ತು ಕಾರು ನಡುವೆ ಅಪಘಾತ; ಬೈಕ್‌ ಸವಾರನಿಗೆ ಗಾಯ

- Advertisement -G L Acharya panikkar
- Advertisement -

ಪುತ್ತೂರು: ಬೈಕ್ ಮತ್ತು ಕಾರು ನಡುವೆ ಅಪಘಾತವು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾ ಣದ ಬಳಿ ನಡೆದಿದೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಬೀದಿ, ಆದರ್ಶ ಆಸ್ಪತ್ರೆಯ ರಸ್ತೆ, ರೈಲ್ವೇ ನಿಲ್ದಾಣ ರಸ್ತೆ ಸಂಪರ್ಕ ಹೊಂದುವಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!