- Advertisement -
- Advertisement -
ಪುತ್ತೂರು: ಬೈಕ್ ಮತ್ತು ಕಾರು ನಡುವೆ ಅಪಘಾತವು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾ ಣದ ಬಳಿ ನಡೆದಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಬೀದಿ, ಆದರ್ಶ ಆಸ್ಪತ್ರೆಯ ರಸ್ತೆ, ರೈಲ್ವೇ ನಿಲ್ದಾಣ ರಸ್ತೆ ಸಂಪರ್ಕ ಹೊಂದುವಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ.
- Advertisement -