Thursday, April 25, 2024
spot_imgspot_img
spot_imgspot_img

ಪುತ್ತೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕ ಕುಮಾರ್ ಮಾಸ್ಟರ್ ಕುಮಾರಮಂಗಲ‌ ಅಸ್ತಂಗತ!

- Advertisement -G L Acharya panikkar
- Advertisement -

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ‌ ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕ ಕುಮಾರ್ ಮಾಸ್ಟರ್ ಕುಮಾರಮಂಗಲ‌ (68 ) ಇವರು ಅಲ್ಪಕಾಲದ‌ ಅಸೌಖ್ಯದಿಂದ‌‌ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ‌ ‌ಆ.24 ರಂದು ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲವೆಂದು ಹೆಂಡತಿಯನ್ನೇ ಕೊಲೆಗೈದ ಪತಿರಾಯ

ಶಿಕ್ಷಣ ಕ್ಷೇತ್ರದಲ್ಲಿ ಇವರು ಮಾಡಿದ ಸಾಧನೆಗೆ 1994ರಲ್ಲಿ ಜಿಲ್ಲಾ, 2009 ರಲ್ಲಿ ರಾಜ್ಯ ಹಾಗೂ 2011ರಲ್ಲಿ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕರಾಗಿ ಪುರಸ್ಕೃತಗೊಂಡಿದ್ದರು. ಸುದೀರ್ಘ 36 ವರುಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ‌ರು. ಪುತ್ತೂರು ಲಯನ್ಸ್ ಕ್ಲಬ್ ಕಾರ್ಯದರ್ಶಿಯಾಗಿ,ಪುತ್ತೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಇದರ‌ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕರ್ನಾಟಕ‌ ರಾಜ್ಯ ಮೊಗೇರ ಸಂಘದ‌ ಗೌರವಾಧ್ಯಕ್ಷರಾಗಿದ್ದರು.

- Advertisement -

Related news

error: Content is protected !!