- Advertisement -
- Advertisement -
ಪುತ್ತೂರು: ಆಟೋ ರಿಕ್ಷಾ ಮತ್ತು ಜೀಪ್ ಮಧ್ಯೆ ಡಿಕ್ಕಿಯಾದ ಘಟನೆ ಇಂದು ಬೆಳಗ್ಗೆ ಕೆಯ್ಯೂರು ನೆಟ್ಕಳ ರಸ್ತೆಯಲ್ಲಿ ನಡೆದಿತ್ತು, ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಪ್ರವೀಣ್ ದೇರ್ಲ(32) ಎನ್ನಲಾಗಿದೆ.
ಇದನ್ನೂ ಓದಿ: ಪುತ್ತೂರು: ರಿಕ್ಷಾ ಮತ್ತು ಜೀಪು ನಡುವೆ ಭೀಕರ ಅಪಘಾತ; ಮೂವರು ಗಂಭೀರ
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು , ಆದರೇ ಚಿಕಿತ್ಸೆ ಫಲಕಾರಿಯಾಗದೇ ಪ್ರವೀಣ್ ಕೊನೆಯುಸಿರೆಳೆದಿದ್ದಾರೆ. ಮೃತರು ತಂದೆ, ತಾಯಿ, ಸಹೋದರರನ್ನು ಹಾಗೂಕುಟುಂಬಸ್ಥ ರನ್ನು ಅಗಲಿದ್ದಾರೆ.
- Advertisement -