Saturday, May 18, 2024
spot_imgspot_img
spot_imgspot_img

ಪುತ್ತೂರು: ರೈಲ್ವೇ ಟ್ರ್ಯಾಕ್‌ನಲ್ಲಿ ಕೆಎಸ್‌ಆರ್‌ಟಿ‍ಸಿ ಡ್ರೈವರ್‌ನ ಮೃತದೇಹ ಪತ್ತೆ..!!

- Advertisement -G L Acharya panikkar
- Advertisement -
vtv vitla

ಪುತ್ತೂರು: ಪುತ್ತೂರು ವಿಭಾಗದ ಕೆಎಸ್‌ಆರ್‌ಟಿ‍ಸಿ ಡ್ರೈವರ್‌ನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಕೆಎಸ್ಆರ್‌ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಬೆಳಂದೂರು ಗ್ರಾಮದ ಕುಸುಮಾಧರ ಗೌಡ ಅಭೀರ (34 ವ.)ಮೃತಪಟ್ಟವರು.

ಸುಮಾರು 8 ವರ್ಷಗಳಿಂದ ಕೆಎಸ್ಆರ್‌‍ಟಿಸಿ ಉದ್ಯೋಗಿಯಾಗಿದ್ದ ಮೃತರು 1 ವರ್ಷದ ಹಿಂದೆ ಮದುವೆಯಾಗಿದ್ದರು.

ಈ ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಮಧ್ಯರಾತ್ರಿ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಈ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!