- Advertisement -
- Advertisement -
ಪುತ್ತೂರು: ಡಾ.ಎಂ.ಕೆ. ಪ್ರಸಾದ್ರವರ ಹೆಸರಿನಲ್ಲಿ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಅರಣ್ಯ ಇಲಾಖೆಯ ಕಛೇರಿಯ ಬಳಿ ಕಟೌಟ್ ವೊಂದನ್ನು ಹಾಕಲಾಗಿದೆ.
ಹಿಂದೂ ಯುವತಿ ಶ್ರದ್ದಾಳ ಹತ್ಯೆ,ದೇಹವನ್ನು ೩೫ ತುಂಡುಮಾಡಿದರು ಕಾರಣ ಲವ್ ಜಿಹಾದ್ ನೀವು ಇದಕ್ಕೆ ಬಲಿಯಾಗಬೇಡಿ ಎಂದು ಆ ಕಟೌಟ್ನಲ್ಲಿ ಬರೆಯಲಾಗಿದ್ದು, ಕೆಳಗೆ ಡಾ.ಎಂ.ಕೆ. ಪ್ರಸಾದ್ ಪುತ್ತೂರು ಎಂದು ಬರೆದು ಕಟೌಟ್ ಅಳವಡಿಸಲಾಗಿದೆ.
ಲವ್ ಜಿಹಾದ್ಗೆ ಬಲಿಯಾಗುತ್ತಿರುವ ಹಿಂದೂಹೆಣ್ಣು ಮಕ್ಕಳನ್ನು ಜಾಗೃತಗೊಳಿಸಲು ಕಟೌಟ್ ಅನ್ನು ಅಳವಡಿಸಲಾಗಿದೆ ಎನ್ನಲಾಗುತ್ತಿದೆ.
- Advertisement -