- Advertisement -
- Advertisement -
ಪುತ್ತೂರು: ನಗರದ ಲಾಡ್ಜ್ ಗೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಲಾಡ್ಜ್ ಗೆ ದಾಳಿ ನಡೆಸಿದ ಬಜರಂಗದಳದ ಕಾರ್ಯಕರ್ತರ ವಿರುದ್ಧ ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
- Advertisement -