- Advertisement -
- Advertisement -
ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಶ್ರೀಧರ್ ಭಟ್ ಬಡೇಕ್ಕಿಲ ಮೇ.21ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಶ್ರೀಧರ್ ಭಟ್ ಬಡೆಕ್ಕಿಲರವರು ವಿವೇಕಾನಂದ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಮೃತರು ಕುಟುಂಬಸ್ಥರು ಮತ್ತು ಅಪಾರಬಂಧು-ಮಿತ್ರರನ್ನು ಅಗಲಿದ್ದಾರೆ.
- Advertisement -