Monday, May 6, 2024
spot_imgspot_img
spot_imgspot_img

ಪುತ್ತೂರು : ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿ ಕೃಷ್ಣ ಮಣಿಯಾಣಿ ನಿಧನ

- Advertisement -G L Acharya panikkar
- Advertisement -

ಪುತ್ತೂರು: ಪಾಲ್ತಾಡು, ಕಳಂಜ, ಬೆಳ್ಳಾರೆ ಮತ್ತಿತರ ಕಡೆಗಳಲ್ಲಿ ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬೆಳ್ಳಾರೆ ಗ್ರಾಮದ ನೆಟ್ಟಾರು ಸಮೀಪದ ಮೊಗಪ್ಪೆ ನಿವಾಸಿ ಕೃಷ್ಣ ಮಣಿಯಾಣಿ (60 ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ, ಪುತ್ರ, ಪುತ್ರಿ, ಸಹೋದರರು, ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!