- Advertisement -
- Advertisement -
ಪುತ್ತೂರು: ಪಾಲ್ತಾಡು, ಕಳಂಜ, ಬೆಳ್ಳಾರೆ ಮತ್ತಿತರ ಕಡೆಗಳಲ್ಲಿ ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬೆಳ್ಳಾರೆ ಗ್ರಾಮದ ನೆಟ್ಟಾರು ಸಮೀಪದ ಮೊಗಪ್ಪೆ ನಿವಾಸಿ ಕೃಷ್ಣ ಮಣಿಯಾಣಿ (60 ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ಪುತ್ರ, ಪುತ್ರಿ, ಸಹೋದರರು, ಕುಟುಂಬಸ್ಥರನ್ನು ಅಗಲಿದ್ದಾರೆ.
- Advertisement -