Thursday, April 18, 2024
spot_imgspot_img
spot_imgspot_img

ಪುತ್ತೂರು: ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್ ಡಿ ಪಿ ಐ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು

- Advertisement -G L Acharya panikkar
- Advertisement -

ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: ಕಬಕ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿ

ಬಂಧಿತರನ್ನು ಅಜೀದ್, ಉಮ್ಮರ್, ಅಬ್ದುಲ್ ರೆಹಮಾನ್ ಎನ್ನಲಾಗಿದೆ. ಪೊಲೀಸರು ಮೂವರನ್ನುವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!