Saturday, April 20, 2024
spot_imgspot_img
spot_imgspot_img

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಹರಿಶ್ಚಂದ್ರ ಅಸ್ತಂಗತ

- Advertisement -G L Acharya panikkar
- Advertisement -

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಕಾರ್ಯದರ್ಶಿ ಹರಿಶ್ಚಂದ್ರ (30) ರವರು ಅನಾರೋಗ್ಯದಿಂದಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ನ.1ರಂದು ನಿಧನರಾಗಿದ್ದಾರೆ.

ಮೃತರು ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿಯಾಗಿದ್ದರು. ವೃತ್ತಿಯಲ್ಲಿ ಇಲೆಕ್ಟ್ರಿ ಷಿಯನ್ ಆಗಿದ್ದ ಇವರು ಹಿಂದೂ ಜಾಗರಣ ವೇದಿಕೆಯ ಹಲವು ಸಮಾಜಮುಖಿ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ತಂದೆ ಪೂವಪ್ಪ , ತಾಯಿಗೋಪಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.

- Advertisement -

Related news

error: Content is protected !!