Saturday, May 11, 2024
spot_imgspot_img
spot_imgspot_img

ಪುತ್ತೂರು: ಹಿಂ.ಜಾ.ವೇ, ಬಜರಂಗದಳದ ಮಾಹಿತಿ ಮೇರೆಗೆ ಅಕ್ರಮ ಗೋಮಾಂಸ ಅಡ್ಡೆಗೆ ಪೊಲೀಸರಿಂದ ದಾಳಿ; ಇಬ್ಬರು ಆರೋಪಿಗಳ ಬಂಧನ

- Advertisement -G L Acharya panikkar
- Advertisement -

ಪುತ್ತೂರು: ಸಾಲ್ಮರ ಸಮೀಪ ಮನೆಯೊಂದರಲ್ಲೇ ಅಕ್ರಮ ದನದ ಮಾಂಸ ದಂದೆ ನಡೆಯುತ್ತಿರುವ ಕುರಿತು ಹಿಂದು ಜಾಗರಣ ವೇದಿಕೆ ಮತ್ತು ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದಂತೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಆ.12 ರ ರಾತ್ರಿ ನಡೆದಿದೆ.

ಎಪಿಎಂಸಿ ರಸ್ತೆಯ ಸಾಲ್ಮರ ಮೌಂಟನ್ ವ್ಯೂ ಶಾಲೆಗೆ ಹೋಗುವ ತಿರುವು ರಸ್ತೆಯ ಸಮೀಪ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ಇದೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಅಲ್ಲಿ ದಾಳಿ ನಡೆಸಿತ್ತು. ಈ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಅಕ್ರಮ ದನದ ಮಾಂಸ ಇರುವುದನ್ನು ಖಚಿತ ಪಡಿಸಿಕೊಂಡು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!