- Advertisement -
- Advertisement -
ಪುತ್ತೂರು: ಹೊತ್ತು ಹೆತ್ತು ಸಾಕಿದ ಹೆತ್ತಮ್ಮನನ್ನೇ ಬಲವಂತದಿಂದ ಅತ್ಯಾಚಾರಗೈದು ವಿಕೃತಿ ಮೆರೆದ ಆರೋಪಿಯನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೆದಂಬಾಡಿ ಗ್ರಾಮದ ಕುರಿಕ್ಕಾರು ನಿವಾಸಿ ಜಯರಾಮ ಎನ್ನಲಾಗಿದೆ.
ಇದನ್ನೂ ಓದಿ: ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರವೆಸಗಿದ ಮಗ; ಮಹಿಳೆ ಆಸ್ಪತ್ರೆಗೆ ದಾಖಲು..!
ಸಂತ್ರಸ್ತ ಮಹಿಳೆಯು ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನನ್ವಯ ಜಯರಾಮನನ್ನು ಸಂಪ್ಯ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.
- Advertisement -