- Advertisement -
- Advertisement -
ಪುತ್ತೂರು: ಎಸ್ ಎಸ್ ಎಲ್ ಸಿ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಈ ಬಾರಿ ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಅನನ್ಯರವರು 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಇವರ ತಂದೆ ಗುತ್ತಿಗಾರು ಗ್ರಾಮದ ಮಣಿಯಾನ ನಿವಾಸಿ ದುರ್ಗೇಶ್ ಹಾಗೂ ತಾಯಿ ವೇದಾವತಿ.
- Advertisement -