Monday, May 6, 2024
spot_imgspot_img
spot_imgspot_img

ಪುತ್ತೂರು: SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಅನನ್ಯ

- Advertisement -G L Acharya panikkar
- Advertisement -

ಪುತ್ತೂರು: ಎಸ್ ಎಸ್ ಎಲ್ ಸಿ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಈ ಬಾರಿ ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಅನನ್ಯರವರು 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರ ತಂದೆ ಗುತ್ತಿಗಾರು ಗ್ರಾಮದ ಮಣಿಯಾನ ನಿವಾಸಿ ದುರ್ಗೇಶ್ ಹಾಗೂ ತಾಯಿ ವೇದಾವತಿ.

- Advertisement -

Related news

error: Content is protected !!