Tuesday, April 16, 2024
spot_imgspot_img
spot_imgspot_img

ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲಿ ಎಂದು ಫೋಟೋ ಇಟ್ಟು ವಾಮಾಚಾರ..!

- Advertisement -G L Acharya panikkar
- Advertisement -

ಪುರಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಫೋಟೋ ಇಟ್ಟು ವಾಮಾಚಾರ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದಿದೆ.

ಕಾರಟಗಿ ಪುರಸಭೆ ಚುನಾವಣೆ ಹಿನ್ನಲೆ ವಾರ್ಡ್ ನಂಬರ್ 10ರ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಮೇಗೂರು ಫೋಟೋ ಇಟ್ಟು ವಾಮಾಚಾರ‌ ಮಾಡಲಾಗಿದೆ. ಕಾರಟಗಿ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಸೋಲಲಿ ಎಂದು ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಡಿ.​ 27ರಂದು ಕಾರಟಗಿ ಪುರಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಫೊಟೋ ಇಟ್ಟು, ಕುಂಬಳಕಾಯಿ, ತೆಂಗಿನಕಾಯಿ, ಕುಂಕುಮ, ಅಡಿಕೆ ಎಲೆ ಹಾಕಿ ವಾಮಾಚಾರ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!