- Advertisement -
- Advertisement -
ಪೆರ್ಡೂರು: ಶ್ರೀವಾಸುಕಿ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ ದೂಪದಕಟ್ಟೆ ಇದರ 2023-2024 ಹಾಗೂ 2024-2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಗೌರವಾಧ್ಯಕ್ಷರಾಗಿ ರಾಮಚಂದ್ರ ಕುಂಜಿತ್ತಾಯ, ಅಧ್ಯಕ್ಷರಾಗಿ ಗಣೇಶ್ ಕುಲಾಲ್, ಉಪಾಧ್ಯಕ್ಷರಾಗಿ ಶಾಂತರಾಮ್ ಕುಲಾಲ್, ಕಾರ್ಯದರ್ಶಿಯಾಗಿ ಪ್ರಕಾಶ್ ಆಚಾರ್ಯ, ಜೊತೆ ಕಾರ್ಯದರ್ಶಿ ನವೀನ್, ಕೋಶಾಧಿಕಾರಿಯಾಗಿ ವಿಶ್ವನಾಥ ಆಚಾರ್ಯ ಆಯ್ಕೆಯಾಗಿದ್ದಾರೆ.
- Advertisement -