Saturday, April 20, 2024
spot_imgspot_img
spot_imgspot_img

ಪೆರ್ಲ: ಅಣ್ಣನನ್ನು ಇರಿದು ಕೊಂದ ತಮ್ಮ.! ಪೊಲೀಸರಿಗೆ ಶರಣು

- Advertisement -G L Acharya panikkar
- Advertisement -

ಪೆರ್ಲ : ತಮ್ಮನೋರ್ವ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ.

ಉಪ್ಪಳಿಗೆಯ ಥೋಮಸ್ ಡಿಸೋಜ ( 45) ಕೊಲೆಗೀಡಾದವರು. ಈತನ ಸಹೋದರ ರಾಜೇಶ್ ( 37) ಕೃತ್ಯ ನಡೆಸಿದ್ದಾನೆ.

ನಿನ್ನೆ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಇಬ್ಬರು‌ ಸಹೋದರರ ನಡುವೆ ಜಗಳವಾಗಿದ್ದು ಥೋಮಸ್ ನನ್ನು ರಾಜೇಶ್ ಇರಿದಿದ್ದಾನೆ. ಈ ವೇಳೆ ತಡೆಯಲು ಬಂದ ಥೋಮಸ್ ನ ಸಂಬಂಧಿಕ ವಿಲ್ಫ್ರೆಡ್ ಗೂ ಗಾಯಗಳಾಗಿವೆ. ಕೃತ್ಯದ ಬಳಿಕ ರಾಜೇಶ್ ಬದಿಯಡ್ಕ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!