Monday, May 6, 2024
spot_imgspot_img
spot_imgspot_img

ಪ್ರತಿಭಟನೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ರಸ್ತೆಯಲ್ಲಿ ಧಿಕ್ಕಾರ ಕೂಗುತ್ತಾ ಓಡಿದ ಕೈ ಕಾರ್ಯಕರ್ತೆ ಆಯಿಷಾ..ಅಂಧರ್

- Advertisement -G L Acharya panikkar
- Advertisement -

ಬೆಳಗಾವಿ: ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದರು.

ಈ ವೇಳೆ ರಸ್ತೆಯಲ್ಲಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಆಯಿಷಾ ಸನದಿಯವರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಪಟ್ಟುಬಿಡದೆ ಧಿಕ್ಕಾರ, ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಅಂತ ಕೂಗುತ್ತಾ ಏದುಸಿರು ಬಿಡುತ್ತಾ ಆಯಿಷಾ ಓಡಿ ಹೋಗಿದ್ದಾರೆ. ಈ ಸಂದರ್ಭದಲ್ಲಿ ಆಯಿಷಾರನ್ನು ಬೆನ್ನತ್ತಿದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವೇಳೆ ಮಹಿಳಾ ಕಾನ್ ಸ್ಟೇಬಲ್ ಒಬ್ಬರೇ ಇದ್ದ ಕಾರಣ ಪೊಲೀಸರು ಪಣತೊಟ್ಟು ಬಂಧಿಸಿ ಸುಸ್ತಾಗಿ ಹೋಗಿದ್ದರು.

vtv vitla
vtv vitla
- Advertisement -

Related news

error: Content is protected !!