- Advertisement -
- Advertisement -
ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಇಂದು ಭೇಟಿ ನೀಡಲಿದ್ದಾರೆ.
11.15 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಜಯೇಂದ್ರ ಅವರು ಪುತ್ತೂರು ಮಾರ್ಗವಾಗಿ ಬೆಳ್ಳಾರೆಯ ನೆಟ್ಟಾರಿನ ಪ್ರವೀಣ್ ಮನೆಗೆ ಭೇಟಿ ನೀಡಲಿದ್ದಾರೆ.
- Advertisement -