Friday, May 10, 2024
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಮಾಲಕತ್ವದಲ್ಲಿದ್ದ ಅಕ್ಷಯ ಚಿಕನ್ ಸೆಂಟರ್ ಪುನರಾರಂಭ.!!

- Advertisement -G L Acharya panikkar
- Advertisement -
astr

ಬೆಳ್ಳಾರೆ: ಹಂತಕರಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಮಾಲಕತ್ವದ ಅಕ್ಷಯ ಚಿಕನ್ ಸೆಂಟರನ್ನು ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿರುವ ಯುವಕನೊಬ್ಬನ ಮಾಲಕತ್ವದಲ್ಲಿ ಪುನರಾರಂಭಗೊಳ್ಳುತ್ತಿದೆ.

ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಯತೀಶ್ ಮುರ್ಕೆತ್ತಿ ಅವರ ಮಾಲಕತ್ವದಲ್ಲಿ ಮತ್ತೆ ಆರಂಭಗೊಳ್ಳುತ್ತಿದೆ. ಯತೀಶ್ ಅವರು ಕೋಳಿ ಸಾಕಾಣಿಕೆಯನ್ನು ಮಾಡುತ್ತಿದ್ದು, ಇದೀಗ ಚಿಕನ್ ಸೆಂಟರ್ ಓಪನ್ ಮಾಡುತ್ತಿದ್ದಾರೆ. ಯತೀಶ್ ಈ ಹಿಂದೆ ಎಬಿವಿಪಿಯಲ್ಲಿ ಜಿಲ್ಲಾ ಸಂಚಾಲಕರಾಗಿ ಕೆಲಸ ಮಾಡಿದ್ದು, ಬಳಿಕ ಸುಳ್ಯ ತಾಲೂಕು ಜವಾಬ್ದಾರಿಯಲ್ಲಿ ತೊಡಗಿಕೊಂಡಿದ್ದರು.

“ಮತಾಂಧ ಶಕ್ತಿಗಳಿಗೆ ಹೆದರದೆ ವ್ಯವಹಾರವನ್ನು ಮುಂದುವರೆಸುತ್ತಿದ್ದೇನೆ ಮತಾಂಧ ಶಕ್ತಿಗಳ ನೀಚ ಕೆಲಸಕ್ಕೆ ಹಿಂದೂ ಸಮಾಜ ಎಂದಿಗೂ ಎದೆಗುಂದುವುದಿಲ್ಲ ಎಂಬ ಸಂದೇಶವನ್ನು ಈ ಮೂಲಕ ನೀಡುತ್ತಿದ್ದೇನೆ” ಎಂದಿದ್ದಾರೆ ಯತೀಶ್.

ಈ ಅಂಗಡಿಯೂ ಅಕ್ಷಯ ಚಿಕ್ಕನ್ ಸೆಂಟರ್ ಹೆಸರಿನಲ್ಲೇ ಮುಂದುವರೆಯಲಿದ್ದು, ಗ್ರಾಹಕರು ಸಹಕರಿಸಬೇಕು ಜೊತೆಗೆ ಪುವೀಣ್ ನೆನಪಿನಲ್ಲಿ ಅಂಗಡಿ ಉಳಿಯುವ ದೃಷ್ಟಿಯಿಂದ ಮುಂದುವರಿಸುತ್ತೇನೆ. ಗ್ರಾಹಕರು ಯಾವುದೇ ಭಯವಿಲ್ಲದೇ ಬಂದ ಖರೀದಿಸಿ ಎಂದು ಯತೀಶ್ ಅಭಿಪ್ರಾಯ ಪಟ್ಟಿದ್ದಾರೆ.

- Advertisement -

Related news

error: Content is protected !!