- Advertisement -
- Advertisement -
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಯನ್ನು ಘೋಷಿಸುತ್ತಿದ್ದಾರೆ.
ಟೌನ್ ಹಾಲ್ ಬಳಿ ಕಾರ್ಯಕರ್ತರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೃತ್ಯ ಎಸಗಿದವರನ್ನು ಬಂಧಿಸಿ ಹತ್ಯೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ..!
ಇನ್ನು ಸಂತ್ರಸ್ಥ ಕುಟುಂಬಕ್ಕೆ ರಾಜಕೀಯ ನಾಯಕರು ಸಾಂತ್ವನ ಹೇಳಿದ್ದಾರೆ. ಇಂದು ಸಂಜೆ ಬೆಳ್ಳಾರೆ ನೆಟ್ಟಾರು ಮನೆಗೆ ಸಿಎಂ ಬೊಮ್ಮಾಯಿ ಭೇಟೆ ನೀಡಲಿದ್ದಾರೆ. ಇವರೊಂದಿಗೆ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ನಾಯಕರು ಭಾಗಿಯಾಗಲಿದ್ದಾರೆ.
- ಭ್ರೂಣಹತ್ಯೆ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ದಾಳಿ; ದಂಪತಿ ಅರೆಸ್ಟ್..!
- ಪುತ್ತೂರು: ಬೇಲಿಯ ವಿಚಾರದಲ್ಲಿ ತಕರಾರು ತೆಗೆದುಕೊಂಡು ವ್ಯಕ್ತಿಗೆ ಹಲ್ಲೆ; ಪ್ರಕರಣ ದಾಖಲು..!
- ಸುಳ್ಯ: ಮೊಬೈಲ್ ರಿಚಾರ್ಚ್ಗೆ ಬಂದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ; ಪೊಲೀಸ್ ಠಾಣೆಯಲ್ಲಿ ವಿಚಾರಣೆ..!
- ಬಂಟ್ವಾಳ: ಹೃದಯಾಘಾತದಿಂದ ವ್ಯಕ್ತಿ ಸಾವು..!
- ಸಹಪಾಠಿಯ ಮದುವೆಗೆ ಬಂದಿದ್ದ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಮುದ್ರಪಾಲು..!
- Advertisement -