- Advertisement -
- Advertisement -



ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಯನ್ನು ಘೋಷಿಸುತ್ತಿದ್ದಾರೆ.

ಟೌನ್ ಹಾಲ್ ಬಳಿ ಕಾರ್ಯಕರ್ತರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೃತ್ಯ ಎಸಗಿದವರನ್ನು ಬಂಧಿಸಿ ಹತ್ಯೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ..!
ಇನ್ನು ಸಂತ್ರಸ್ಥ ಕುಟುಂಬಕ್ಕೆ ರಾಜಕೀಯ ನಾಯಕರು ಸಾಂತ್ವನ ಹೇಳಿದ್ದಾರೆ. ಇಂದು ಸಂಜೆ ಬೆಳ್ಳಾರೆ ನೆಟ್ಟಾರು ಮನೆಗೆ ಸಿಎಂ ಬೊಮ್ಮಾಯಿ ಭೇಟೆ ನೀಡಲಿದ್ದಾರೆ. ಇವರೊಂದಿಗೆ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ವಿವಿಧ ನಾಯಕರು ಭಾಗಿಯಾಗಲಿದ್ದಾರೆ.
- CJP ಪ್ರತಿಭಟನೆ ಬೆಂಬಲಿಸಿದರೆನ್ನಲಾದ ಬಿಜೆಪಿ ಸಂಸದೆಯ ಪುತ್ರಿಯ ಇನ್ಸ್ಟಾಗ್ರಾಂ ಖಾತೆ ನಿಷ್ಕ್ರಿಯ? -ವೈರಲ್ ಪೋಸ್ಟ್ಗೆ ಹೊಸ ತಿರುವು
- ಆ್ಯಂಬುಲೆನ್ಸ್ನಲ್ಲೇ ಡ್ರಗ್ಸ್ ಪೂರೈಕೆ: ಬೆಳ್ತಂಗಡಿಯ ಜಲೀಲ್ ಬಾಬಾ ವಿರುದ್ಧ ಸಿಸಿಬಿ ತನಿಖೆ ತೀವ್ರ
- ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಕೆಗೆ ಪ್ರಧಾನಿ ಮೋದಿ ಕರೆ
- ಇಡ್ಕಿದು ಗ್ರಾಮದಲ್ಲಿ ದರೋಡೆ, ಕಳ್ಳತನ
- ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ – ನಿವೃತ್ತ ಯೋಧ ಹರೀಶ್ ಶೆಟ್ಟಿಗೆ ಸನ್ಮಾನ
- Advertisement -








