Saturday, May 18, 2024
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಹತ್ಯೆ..! ಸಂಘ ಪರಿವಾರದ ವತಿಯಿಂದ 50 ಲಕ್ಷರೂ. ನೆರವು ಘೋಷಣೆ

- Advertisement -G L Acharya panikkar
- Advertisement -
vtv vitla

ಪುತ್ತೂರು: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು (34) ರವರ ಮನೆಯವರಿಗೆ ಸಂಘ ಪರಿವಾರದ ವತಿಯಿಂದ 50 ಲಕ್ಷರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಕರ್ನಾಟಕ ದಕ್ಷಿಣ ಪ್ರಾಂತ್ಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸೇವಾ ಪ್ರಮುಖ್ ನಾ. ಸೀತಾರಾಮರವರು ತಿಳಿಸಿದ್ದಾರೆ.

ಪ್ರ ವೀಣ್ ನೆಟ್ಟಾರು ಅವರ ಕುಟುಂಬಕ್ಕೆ ನೆರವು ನೀಡುವಂತೆ ಹಿಂದೂ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಪ್ರವೀಣ್ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.

- Advertisement -

Related news

error: Content is protected !!