- Advertisement -
- Advertisement -
ಪುತ್ತೂರು: ಪುತ್ತೂರು ದರ್ಬೆಯ ರಘುನಾಥ್ ರಾವ್ ಅವರ ರಾಜೇಶ್ ಪವರ್ ಪ್ರೆಸ್ ಸಂಸ್ಥೆಗೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಮಧು ನರಿಯೂರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು
- Advertisement -