Thursday, March 28, 2024
spot_imgspot_img
spot_imgspot_img

ಫಾಝಿಲ್ ಹತ್ಯೆ ಪ್ರಕರಣ; ಮಂಗಳೂರಿನ 4 ಮಂದಿ ಭಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

- Advertisement -G L Acharya panikkar
- Advertisement -

ಮಂಗಳೂರು: ಫಾಝಿಲ್ ಮಂಗಳಾಪೇಟೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 4 ಮಂದಿ ಭಜರಂಗದಳದ ಕಾರ್ಯಕರ್ತರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರ ಮನೆಯವರು ಈ ಕುರಿತು ಮಾಹಿತಿ ನೀಡಿದ್ದು, ತಡ ರಾತ್ರಿ ಪೋಲೀಸರು ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ ನಮ್ಮ ಮಕ್ಕಳು ಭಜರಂಗದಳದಲ್ಲಿ ಸಕ್ರೀಯರಾಗಿದ್ದಾರೆ, ಆದರೆ ಈ ಕೊಲೆ ನಮ್ಮ ಮಕ್ಕಳು ಮಾಡಿಲ್ಲ ಎಂದು ತಿಳಿಸಿದ್ದಾರೆ.

ಈ ಹತ್ಯೆಯ ಹಿಂದೆ ಭಜರಂಗದಳದ ನೇರ ಕೈವಾಡ ಶಂಕೆ..!? ವ್ಯಕ್ತವಾಗುತ್ತಿದ್ದು, ತನಿಖೆ ಯಿಂದ ನಿಜ ತಿಳಿದು ಬರಬೇಕಾಗಿದೆ.

- Advertisement -

Related news

error: Content is protected !!