Wednesday, May 15, 2024
spot_imgspot_img
spot_imgspot_img

ಬಂಟ್ವಾಳ: ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದಲ್ಲಿ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದ ಜಗದೀಶ್ ಕಾರಂತ್ ವಿರುದ್ದ ಪ್ರಕರಣ ದಾಖಲು!!

- Advertisement -G L Acharya panikkar
- Advertisement -
vtv vitla
vtv vitla
vtv vitla

ಬಂಟ್ವಾಳ: ಇಲ್ಲಿನ ಕಾರಿಂಜದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದು ಪ್ರತಿಭಟನಾ ಸಭೆಯಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪದ ಮೇಲೆ ಹಿಂದೂ ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ದ ಪ್ರಕರಣ ದಾಖಲಾಗಿದೆ.

ಕಾರಿಂಜೇಶ್ವರ ಕ್ಷೇತ್ರದ ಸುತ್ತಮುತ್ತ ನಡೆಯುವ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಕಾರಿಂಜದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಜಗದೀಶ್ ಕಾರಂತ್ ಅಕ್ರಮ ಗಣಿಗಾರಿಕೆ ನಿಲ್ಲಿಸದೇ ಹೋದಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ನುಗ್ಗಿ ಕೊರಳ ಪಟ್ಟಿ ಹಿಡಿಯುವ ಎಚ್ಚರಿಕೆ ನೀಡಿದ್ದು, ಈ ಹಿನ್ನಲೆ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು ಪೂಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

vtv vitla
- Advertisement -

Related news

error: Content is protected !!