- Advertisement -
- Advertisement -
ಬಂಟ್ವಾಳ: ಬಂಟ್ವಾಳ ಅಗ್ನಿಶಾಮಕ ಠಾಣೆಯ ಮೀರ್ ಮೊಹಮ್ಮದ್ ಗೌಸ್ ಅವರು ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಬಂಟ್ವಾಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕ 1244 ಆಗಿರುವ ಅವರು ದ.ಕ.ಜಿಲ್ಲೆಯಿಂದ ಈ ಬಾರಿ ಪ್ರಶಸ್ತಿಗೆ ಆಯ್ಕೆಯಾದ ಏಕೈಕ ವ್ಯಕ್ತಿಯಾಗಿದ್ದಾರೆ. ಆ. 15ಕ್ಕೆ ಬೆಂಗಳೂರಿನಲ್ಲಿ ಅವರು ರಾಜ್ಯಪಾಲರಿಂದ ಗೌರವ ಸ್ವೀಕರಿಸಲಿದ್ದು, ಪ್ರಶಸ್ತಿ ಪ್ರದಾನ ದಿನಾಂಕ ನಿಗದಿಯಾಗಿಲ್ಲ.
- Advertisement -