Thursday, April 25, 2024
spot_imgspot_img
spot_imgspot_img

ಬಂಟ್ವಾಳ: ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರಿಗೆ ರಾಷ್ಟ್ರಪತಿ ಪದಕ

- Advertisement -G L Acharya panikkar
- Advertisement -

ಬಂಟ್ವಾಳ: ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರಿಗೆ 2022ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ.

ಈ ಬಾರಿ ರಾಜ್ಯದ ಒಟ್ಟು 18 ಪೊಲೀಸ್ ಅಧಿಕಾರಿಗಳಿಗೆ ಸೇವಾ ದಕ್ಷತೆಗಾಗಿ ರಾಷ್ಟ್ರಪತಿ ಪದಕ ದೊರೆತಿದೆ.

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರತಿ ವರ್ಷ ದಕ್ಷ ಪೊಲೀಸ್ ಅಧಿಕಾರಿಗಳನ್ನು ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ನೀಡಿ ಗೌರವಿಸಲಾಗುತ್ತದೆ.

- Advertisement -

Related news

error: Content is protected !!