- Advertisement -
- Advertisement -
ಬಂಟ್ವಾಳ: ಕಾರಿಂಜ ದೇವಸ್ಥಾನದ ಬಳಿ ಅನ್ಯಕೋಮಿನ ಯುವಕರೊಂದಿಗೆ ಪತ್ತೆಯಾದ ಹಿಂದೂ
ಯುವತಿಯರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಬಂದ ತಮ್ಮನ್ನು ತಡೆದು
ಹಿಂದೂ ಸಂಘಟನೆಯ ಕಾರ್ಯಕರ್ತರ ತಂಡದವರು ಗೂಂಡಾಗಿರಿ ನಡೆಸಿದ್ದಾರೆಂದು ಆರೋಪಿಸಿ
ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಸಂತ್ರಸ್ತ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದಾಳೆ.
ಇದನ್ನೂ ಓದಿ: ಕಾರಿಂಜ ದೇವಸ್ಥಾನದ ಬಳಿ ಅನ್ಯ ಕೋಮಿನ ಜೋಡಿಗಳ ಸರಸ ಸಲ್ಲಾಪ!
- Advertisement -