- Advertisement -
- Advertisement -
ಬಂಟ್ವಾಳ : ಮೂಡಂಬೈಲು ಸಿ ಗೋಪಾಲಕೃಷ್ಣ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಇದರ ಆಶ್ರಯದಲ್ಲಿ ಡಾ| ಸಿ ಕೃಷ್ಣ ಶಾಸ್ತ್ರಿ ಮೂಡಂಬೈಲು ಕಡಬ ಇವರಿಗೆ ಹುಟ್ಟೂರ ಅಭಿನಂದನೆ, ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ “ಮಾನಿಷಾದ” ಯಕ್ಷಗಾನ ಬಯಲಾಟ ಎ.15 ರಂದು ಸಂಜೆ 6.30 ರಿಂದ ಮೂಡಂಬೈಲು ಶ್ರೀ ಮಹಿಷಮರ್ದಿನಿ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ.
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಮುಖ್ಯೋಪಾಧ್ಯಾಯ ಕೆ. ಯಶವಂತ ರೈ ಮರ್ದಾಳ ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -